Wednesday, April 29, 2009

ಖಾಸಗಿ ಮತ್ತು ಕೆಎಸ್ ಆರ್ ಟಿಸಿಯವರ ಗಮನಕ್ಕೆ

ಮಂಗಳೂರು, ಏ.29: ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಸುಗಳು ದಿ. 30ರಂದು ತಮ್ಮ ಕೊನೆಯ ಟ್ರಿಪ್ ನ್ನು ರಾತ್ರಿ 11.30ಕ್ಕೆ ಹೊರಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೂ ಆಗಿರುವ ಶ್ರಿ ವಿ. ಪೊನ್ನುರಾಜ್ ಆದೇಶಿಸಿದ್ದಾರೆ.