Friday, April 24, 2009

ವೇತನಸಹಿತ ರಜೆ

ಮಂಗಳೂರು,ಏ. 24: ಸಾರ್ವತ್ರಿಕ ಚುನಾವಣೆ ದಿನದಂದು (30.4.09) ಕಾರ್ಖಾನೆಗಳಲ್ಲಿ, ಕೈಗಾರಿಕಾ ಸಂಸ್ಥೆಗಳಲ್ಲಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕರ್ನಾಟಕ ಔದ್ಯಮಿಕ ಸಂಸ್ಥೆಗಳ ಕಾಯ್ದೆಯಡಿ ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.