Thursday, April 30, 2009

ನಕ್ಸಲ್ ಪೀಡಿತ ಪ್ರದೇಶದಲ್ಲಿ ಶಾಂತಿಯುತ ಮತದಾನ


ಮಂಗಳೂರು, ಏ. 30: ನಕ್ಸಲ್ ಪೀಡಿತ ಪ್ರದೇಶಗಳಾದ ಬೆಳ್ತಂಗಡಿ ತಾಲೂಕಿನ ಕತ್ಲೂರು, ಸುಲ್ಕೇರಿ, ನಾರಾವಿಗಳಲ್ಲಿ ಶಾಂತಿಯುತ ಮತದಾನ ನಡೆಯಿತು.