Sunday, July 5, 2009

ವಾರ್ತಾ ಇಲಾಖೆಯ ವಾಹನದಲ್ಲಿ ಸಚಿವರ ಪತ್ರಿಕಾಗೋಷ್ಠಿ

ಉಳ್ಳಾಲದಲ್ಲಿ ಸಮುದ್ರಕೊರೆತದಿಂದ ಸಂಭವಿಸಿರುವ ಹಾನಿಯ ಕುರಿತು ಪರಿಶೀಲನೆ ನಡೆಸಿದ ಬಳಿಕ ಸಮುದ್ರ ಕಿನಾರೆಯಲ್ಲಿ ವಾರ್ತಾ ಇಲಾಖೆಯ ವಾಹನದಲ್ಲಿ ಪತ್ರಕರ್ತರಿಗೆ ಯೋಜನೆಗಳ ಬಗ್ಗೆ ಮಾಹಿತಿ.