Saturday, August 1, 2009

ಸ್ತನ್ಯಪಾನ ಸಪ್ತಾಹ ಉದ್ಘಾಟನೆ

ಮಂಗಳೂರಿನ ರೋಶನಿ ನಿಲಯದಲ್ಲಿ ಆಹಾರ ಮತ್ತು ಪೌಷ್ಠಿಕತಾ ಮಂಡಳಿ ಹಾಗೂ ಮಹಿಳಾ ಮತ್ತು ಶಿಶು ಕಲ್ಯಾಣ ಖಾತೆ ಆಯೋಜಿಸಿದ್ದ ಸ್ತನ್ಯ ಪಾನ ಸಪ್ತಾಹ ಕಮ್ಮಟವನ್ನು ಉದ್ದೇಶಿಸಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ಮಾತನಾಡಿದರು.