Tuesday, August 25, 2009

ಮಾನವ ಹಕ್ಕು ಆಯೋಗದ ಅಧ್ಯಕ್ಷರಿಂದ ದೂರು ಸ್ವೀಕಾರ


ಮಂಗಳೂರು,ಆ.25: ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಜಸ್ಟಿಸ್ ಎಸ್ ಆರ್ ನಾಯಕ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಸಂವಿಧಾನದತ್ತ ಅಧಿಕಾರಗಳನ್ನು ಚಲಾಯಿಸುವುದರ ಜೊತೆಗೆ ನಾಗರೀಕರು ತಮ್ಮ ಕರ್ತವ್ಯವವನ್ನು ನಿರ್ವಹಿಸಿ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ನೆಲೆಗೊಳ್ಳಲು ಸಹಕರಿಸಬೇಕು ಎಂದು ನುಡಿದರು.