Wednesday, October 14, 2009

ವಿವಿ ಕಾಲೇಜು ಕಟ್ಟಡ ಉದ್ಘಾಟನೆ


ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಿರ್ಮಿಸಲಾದ ಡಾ.ಪಿ.ದಯಾನಂದ ಪೈ ಕಟ್ಟಡವನ್ನು ಕೇಂದ್ರ ಕಾನೂನು ಸಚಿವರಾದ ಶ್ರೀ ವೀರಪ್ಪ ಮೊಯಿಲಿ ಅವರು ಉದ್ಘಾಟಿಸಿದರು.
ಕಾಲೇಜಿನ ಇತಿಹಾಸ ಫಲಕವನ್ನು ಅನಾವರಣ ಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜೆ.ಕೃಷ್ಣ ಪಾಲೆಮಾರ್.