Thursday, October 22, 2009

ದ.ಕ ಪತ್ರಕರ್ತರಿಂದ ನೆರೆ ಸಂತ್ರಸ್ತರಿಗೆ ದೇಣಿಗೆ

ಮಂಗಳೂರು,ಅ.22:ದಕ್ಷಿಣ ಕನ್ನಡ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮುಖ್ಯಮಂತ್ರಿಗಳನೆರೆ ಪರಿಹಾರ ನಿಧಿಗೆ 22,507 ರೂ.ಗಳನ್ನು ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಅವರಿಗೆ ಸಲ್ಲಿಸಲಾಯಿತು.