

ಸಮ್ಮೇ ಳನ ದಲ್ಲಿ ಪಾಲ್ಗೊಂಡು ಮಾತ ನಾಡಿದ ಉತ್ತರ ಖಂಡದ ರಾಜ್ಯ ಪಾಲೆ ಮಾರ್ಗ ರೇಟ್ ಆಳ್ವ ಅವರು ಸಹ ತುಳು ಭಾಷೆಯ ಉಳಿವಿಗೆ ಸಕಲ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ದೇಶ ವಿದೇಶಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಯಿತು.

ಪೇಜಾ ವರ ಮಠಾ ಧೀಶ ವಿಶ್ವೇ ಶ್ವರ ತೀರ್ಥ ಸ್ವಾಮೀಜಿ, ಮಾಣಿಲ ಮೊಹನ್ ದಾಸ್ ಸ್ವಾಮೀಜಿ, ಗೃಹ ಸಚಿವರಾದ ಡಾ. ವಿ.ಎಸ್. ಆಚಾರ್ಯ,ಲೋಕಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ,ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ. ಖಾದರ್, ಮಲ್ಲಿಕಾ ಪ್ರಸಾದ್,ಕೋಟ ಶ್ರೀನಿವಾಸ ಪೂಜಾರಿ,ಗೋಪಾಲ್ ಭಂಡಾರಿ,ಆಭಯಚಂದ್ರ ಜೈನ್,ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಾಲ್ತಾಡಿ ರಾಮಕೃಷ್ಣ ಆಚಾರ್,ಬ್ಯಾರಿ ಅಕಾಡೆಮಿ ಆಧ್ಯಕ್ಷ ಅಬ್ದುಲ್ ರಹಿಮಾನ್,ಕೊಂಕಣಿ ಅಕಾಡೆಮಿ ಅಧ್ಯಕ್ಷ ನಾರಾಯಣ ಖಾರ್ವಿ, ಡಾ.ಎಂ. ಮೋಹನ್ ಆಳ್ವ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.