Saturday, December 5, 2009

ವಿಶ್ವ ತುಳು ಸಮ್ಮೇಳನಕ್ಕೆ ಒಂದು ಕೋಟಿ ರೂ.

ಮಂಗಳೂರು,ಡಿ.5:ವಿಶ್ವ ತುಳು ಸಮ್ಮೇಳನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಅವರು ಒಂದು ಕೋಟಿ ರೂ.ಗಳನ್ನು ನೀಡಿದರು.
ಈ ಸಂದರ್ಭ ದಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ರಾದ ಕೃಷ್ಣ ಜೆ. ಪಾಲೇ ಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಸಂತ ಬಂಗೇರ, ಮಲ್ಲಿಕಾ ಪ್ರಸಾದ್, ರಘುಪತಿ ಭಟ್, ಗಣೇಶ್ ಕಾರ್ಣಿಕ್,ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.