Monday, February 15, 2010

ರೈಲ್ವೇ ಆಹಾರ ಮಳಿಗೆ ಉದ್ಘಾಟನೆ


ಮಂಗಳೂರು, ಫೆ,15. ಕೇಂದ್ರ ರೈಲ್ವೇ ಸಹಾಯಕ ಸಚಿವರಾದ ಇ.ಅಹಮದ್ ಅವರು ಮಂಗಳೂರಿನ ಕೇಂದ್ರ ರೈಲ್ವೇ ನಿಲ್ಧಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಆರಂಭಿಸಿದ ನೂತನ ಆಹಾರ ಮಳಿಗೆಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯು.ಟಿ. ಖಾದರ್, ರೈಲ್ವೇ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.