Tuesday, December 21, 2010

ವಿಜಯಲಕ್ಷ್ಮಿಯವರಿಗೆ ಪರಿಹಾರ ಚೆಕ್ ಹಸ್ತಾಂತರ

ಮಂಗಳೂರು,ಡಿಸೆಂಬರ್ 21:ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಬೆನ್ನು ಮೂಳೆ ಚಿಕಿತ್ಸೆ ಪಡೆಯು ತ್ತಿರುವ ಸುಳ್ಯ ಕಲ್ಮಡ್ಕದ ಶ್ರೀಮತಿ ವಿಜಯ ಲಕ್ಷ್ಮಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾನವೀಯ ನೆಲೆಯಲ್ಲಿ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ನೀಡಿದ ರೂ. ಒಂದು ಲಕ್ಷ ರೂ.ಗಳ ಚೆಕ್ ಅನ್ನು ಮಂಗಳೂರು ಸಹಾಯಕ ಆಯುಕ್ತರಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ ಅವರು ಹಸ್ತಾಂತರಿಸಿದರು.