Monday, January 16, 2012

ಬಹುಮಾನ ವಿತರಣೆ

ಮಂಗಳೂರು: 17ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ವಿತರಣೆ ಪ್ರಾರಂಭಗೊಂಡಿದೆ. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಬಹುಮಾನವನ್ನು ಹಸ್ತಾಂತರಿಸಿದರು. ನಗದು , ಪದಕ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿವೆ.ಬಹುಮಾನ ವಿಜೇತ ತಂಡಗಳು ವೇದಿಕೆಯಲ್ಲಿ ತಮ್ಮ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುವ ಮೂಲಕ ಸಂತಸ ಹಂಚಿಕೊಂಡರು. ಪ್ರೇಕ್ಷಕರ ನಿರಂತರ ಕರತಾಡನಗಳು ಮುಗಿಲು ಮುಟ್ಟಿದ್ದವು.