Monday, January 16, 2012

ಸಮಾರೋಪ ಸಮಾರಂಭದಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಮಂಗಳೂರು: 17ನೇ ರಾಷ್ಟ್ರೀಯ ಯುವಜನೋತ್ಸವದ ಸಮಾರೋಪ ಸಮಾರಂಭದ ಪ್ರಾರ್ಥನಾ ಗೀತೆ ಪ್ರಾರಂಭಗೊಂಡಿತು. ನಿಗಧಿತ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಗೊಳ್ಳುವ ಮೂಲಕ ಸಮಾರೋಪ ಸಮಾರಂಭವೂ ಸಮಯಪ್ರಜ್ಞೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು."ಕನ್ನಡವೇ ಸತ್ಯ ...ಕನ್ನಡವೇ ನಿತ್ಯ" ಸಮೂಹ ಗಾಯನದ ಮೂಲಕ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮ ಪ್ರಾರಂಭಗೊಂಡಿತು.