Tuesday, February 14, 2012

ಮುಖ್ಯಮಂತ್ರಿಯವರಿಂದ ಅಂತಿಮ ನಮನ

ಅಗಲಿದ ರಾಜ್ಯ ಉನ್ನತ ಶಿಕ್ಷಣ ಹಾಗೂ ಮುಜರಾಯಿ ಸಚಿವರಾದ ಡಾ.ವಿ.ಎಸ್. ಆಚಾರ್ಯ ಅವರಿಗೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಅಂತಿಮ ನಮನ ಸಲ್ಲಿಸಿದರು.