Monday, May 21, 2012

ಉದ್ಯೋಗ ಖಾತ್ರಿ ಯೋಜನೆ

ಮಂಗಳೂರು,ಮೇ.21: ದಕ್ಷಿಣ ಕನ್ನಡ ಜಿಲ್ಲೆಯ ಮುನ್ನೂರು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಯೋಜನೆ ಅಡಿಯಲ್ಲಿ  ಗರಿಷ್ಟ ದಿನಗಳಿಗೆ ಅತ್ಯಾಧಿಕ ಸಂಖ್ಯೆಯಲ್ಲಿ ಮಹಿಳೆಯ ಫಲಾನುಭವಿಗಳು ಪಾಲ್ಗೊಂಡಿದ್ದರು.ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ಎನ್.ವಿಜಯ ಪ್ರಕಾಶ್ ಅವರು ಗ್ರಾಮಕ್ಕೆ ತೆರಳಿ ಮಹಿಳಾ ಫಲಾನುಭವಿಗಳೊಂದಿಗೆ ವಿಚಾರವಿನಿಮಯ ಮಾಡಿದರು. ಒಂಬುಡ್ಸ್ ಮನ್ ಶೀನಾ ಶೆಟ್ಟಿ, ಜಿಲ್ಲಾ ಪಂಚಾಯತ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.