Friday, June 1, 2012

ಸಮಾಲೋಚನ ಸಭೆ

ಮಂಗಳೂರು,ಜೂನ್.01: ಕನ್ನಡ ಸಂಸ್ಕೃತಿ ಇಲಾಖೆ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಬಸವರಾಜು ಅವರು ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಚನ್ನಪ್ಪ ಗೌಡ, ಪಶ್ಚಿಮ ವಲಯ ಐಜಿಪಿ ಡಾ. ಪ್ರತಾಪ್ ರೆಡ್ಡಿ, ಮತ್ತು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅಭಿಷೇಕ್ ಗೋಯಲ್ ಅವರೊಂದಿಗೆ ಸಮಾಲೋಚನೆ ನಡೆಸಿದರು