Friday, April 5, 2013

ಆಕಾಶವಾಣಿಯಲ್ಲಿ ಜಿಲ್ಲಾಧಿಕಾರಿಯವರಿಂದ ಸ್ವೀಪ್ ಕುರಿತ ಜಾಗೃತಿ ಕಾರ್ಯಕ್ರಮ


ಮಂಗಳೂರು ಏಪ್ರಿಲ್ 5 : ಮತದಾರರ ಜಾಗೃತಿ ಸ್ವೀಪ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹರ್ಷ ಗುಪ್ತ ಅವರು ಮಂಗಳೂರು ಆಕಾಶವಾಣಿಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.