
ಭದ್ರತೆಗಾಗಿ ಸಂಪೂರ್ಣ ಕಾಲೇಜನ್ನು ಸೀಲ್ ಮಾಡಲಾಗಿದ್ದು, ಡಿವೈಎಸ್ ಪಿ ಧರ್ಮಯ್ಯ ಆವರ ಉಸ್ತುವಾರಿಯಲ್ಲಿ ಬಂದೋಬಸ್ತ್ ಏರ್ಪಡಿಸಿದೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗ್ನಿಶಾಮಕಗಳು ಸ್ಥಳದಲ್ಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ಬೇರೆ ಕಡೆ ಸ್ಥಳಾಂತರಿಸಿದ್ದು, ಸ್ಥಳಕ್ಕೆ ವಿದ್ಯಾರ್ಥಿಗಳಿಗೂ ಪ್ರವೇಶ ನಿಷೇಧಿಸಲಾಗಿದೆ.